ಸರ್ವೇಶ್ವರನ ಆತ್ಮ ಅವನ ಮೇಲೆ ಫಕ್ಕನೆ ಇಳಿದು ಬಂದಿತು. ಆಗ ಅವನು ಕೈಯಲ್ಲಿ ಏನೂ ಇಲ್ಲದಿದ್ದರೂ ಆ ಸಿಂಹವನ್ನು ಹೋತಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.