ಅವರು ಏಳನೆಯ ದಿನ ಸೂರ್ಯಾಸ್ತಮಾನಕ್ಕೆ ಮೊದಲೇ ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು” ಸಿಂಹಕ್ಕಿಂತ ಕ್ರೂರವಾದದ್ದು ಯಾವುದು?” ಎಂದು ಹೇಳಿದರು. ಅವನು, “ನೀವು ನನ್ನ ಕಡಸಿನಿಂದ ಉಳದಿದ್ದರೆ ಒಗಟನ್ನು ಬಿಡಿಸಲು ನಿಮ್ಮಿಂದಾಗುತ್ತಿರಲಿಲ್ಲ,” ಎಂದನು.