ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚ ಜನರು ಬಂದು, ಆ ಮನೆಯನ್ನು ಸುತ್ತಿಕೊಂಡು, ಕದಗಳನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು,” ಎಂದು ಕೂಗಿದರು.