kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

20ನೇ ಅಧ್ಯಾಯ

,
???en_US.statement???   26

ಆಗ ಎಲ್ಲ ಜನರು ಬೇತೇಲಿಗೆ ಹೋಗಿ ಅಲ್ಲಿ ಸರ್ವೇಶ್ವರನ ಮುಂದೆ ಅಳುತ್ತಾ ಕುಳಿತು, ಸಾಯಂಕಾಲದವರೆಗೆ ಉಪವಾಸಮಾಡಿದರು. ಇದಲ್ಲದೆ ಅವರು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದರು.

Go to Home Page