ಆಗ ಎಲ್ಲ ಜನರು ಬೇತೇಲಿಗೆ ಹೋಗಿ ಅಲ್ಲಿ ಸರ್ವೇಶ್ವರನ ಮುಂದೆ ಅಳುತ್ತಾ ಕುಳಿತು, ಸಾಯಂಕಾಲದವರೆಗೆ ಉಪವಾಸಮಾಡಿದರು. ಇದಲ್ಲದೆ ಅವರು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದರು.