ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ತನ್ನ ನಾಡಿನಲ್ಲಿ ಒಳ್ಳೆಯ ಮಳೆ ಬೆಳೆಗಳಾಗಿವೆ ಎಂಬ ಸಮಾಚಾರ ಮೋವಾಬ್ ನಾಡಿನಲ್ಲಿದ್ದ ನವೊಮಿಗೆ ತಿಳಿದು ಬಂದಿತು.