ಅವರು ಬೆಳೆದು ದೊಡ್ಡವರಾಗುವವರೆಗೂ ಮದುವೆಯಾಗದೆ ಇರುವಿರೋ? ಬೇಡ, ಮಕ್ಕಳೇ, ಸರ್ವೇಶ್ವರ ನನ್ನ ಕೈ ಬಿಟ್ಟಿದ್ದಾರೆ, ನಿಮಗಾಗಿ ನಾನು ಬಹಳ ವಿಷಾದಿಸುತ್ತೇನೆ,” ಎಂದು ಸಮಾಧಾನ ಹೇಳಿದಳು.