“ನಿಮ್ಮ ದಾಸಿಯಾದ ನನ್ನ ಮೇಲೆ ಕರುಣೆಯಿರಲಿ,” ಎಂದು ಹೇಳಿ ಆಕೆ ಅಲ್ಲಿಂದ ಹೊರಟುಹೋಗಿ ಊಟಮಾಡಿದಳು. ಬಳಿಕ ಅವಳ ದುಃಖ ದೂರವಾಯಿತು.