ಇವನನ್ನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟಿದ್ದೇನೆ. ಬದುಕಿರುವ ತನಕ ಇವನು ಅವರಿಗೇ ಪ್ರತಿಷ್ಠಿತನು,” ಎಂದು ಹೇಳಿದಳು. ಬಳಿಕ ಅವರು ಸರ್ವೇಶ್ವರಸ್ವಾಮಿಯನ್ನು ಆರಾಧಿಸಿದರು.