ಮನುಷ್ಯನು ಮನುಷ್ಯನಿಗೆ ವಿರುದ್ಧ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುತ್ತಾರೆ. ಆದರೆ ಮನುಷ್ಯನು ಸರ್ವೇಶ್ವರನಿಗೆ ವಿರುದ್ಧ ಅಪರಾಧ ಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದನು. ಆದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಎಂದೇ ಅವರನ್ನು ಕೊಲ್ಲಬೇಕೆಂಬುದು ಸರ್ವೇಶ್ವರನ ಚಿತ್ತವಾಗಿತ್ತು.
Go to Home Page