ನಿನ್ನ ಮನೆಯಲ್ಲಿ ಅಳಿದು ಉಳಿದವರು ಬಂದು ಅವನ ಮುಂದೆ ಅಡ್ಡಬೀಳುವರು; ‘ನಮಗೊಂದು ಬೆಳ್ಳಿಕಾಸನ್ನಾದರೂ ರೊಟ್ಟಿ ಚೂರನ್ನಾದರೂ ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ದೇವಸ್ಥಾನದ ಸೇವೆಯಲ್ಲಿ ಯಾವುದಕ್ಕಾದರು ನಮ್ಮನ್ನು ಸೇರಿಸಿಕೋ’ ಎಂದು ಬೇಡಿಕೊಳ್ಳುವರು".