ಸರ್ವೇಶ್ವರ, ಶಿಲೋವಿನಲ್ಲಿ ದರ್ಶನಕೊಡುವುದಕ್ಕೆ ಪ್ರಾರಂಭಿಸಿ ದೈವವಾಣಿಯ ಮೂಲಕ ಸಮುವೇಲನಿಗೆ ತಮ್ಮನ್ನೇ ಶೃತಪಡಿಸುತ್ತಾ ಬಂದರು. ಇಸ್ರಯೇಲರೆಲ್ಲರಿಗೆ ಸಮುವೇಲನು ಸರ್ವೇಶ್ವರನ ವಚನಗಳನ್ನು ತಿಳಿಸುತ್ತಾ ಇದ್ದನು.