ಫಿಲಿಷ್ಟಿಯರು ಇದನ್ನು ಕೇಳಿ, “ಹಿಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೆ ಏನು ಕಾರಣ?” ಎಂದು ವಿಚಾರಿಸಿದರು. ಸರ್ವೇಶ್ವರನ ಮಂಜೂಷವು ಪಾಳೆಯಕ್ಕೆ ಬಂದದ್ದೇ ಕಾರಣವೆಂದು ಗೊತ್ತಾಯಿತು.