kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

6ನೇ ಅಧ್ಯಾಯ

,
ವಚನ   9

ಬಂಡಿ ಹೋಗುವ ದಾರಿಯನ್ನು ಗಮನಿಸಿರಿ. ಅದು ತಾನಾಗಿ ಸ್ವದೇಶದ ದಾರಿಹಿಡಿದು ಬೇತ್‍ಷೆಮೆಷಿನ ಕಡೆಗೆ ಹೋದರೆ ಈಗ ಬಂದಿರುವ ಕೇಡನ್ನು ಕಳುಹಿಸಿದವನು ಆ ಸರ್ವೇಶ್ವರನೇ ಎಂದು ತಿಳಿಯಿರಿ. ಬಂಡಿ ಆ ಮಾರ್ಗವನ್ನು ಹಿಡಿಯದಿದ್ದರೆ ಆ ಸರ್ವೇಶ್ವರನ ಹಸ್ತ ನಮ್ಮನ್ನು ಮುಟ್ಟಲಿಲ್ಲ, ಈ ಕೇಡು ಆಕಸ್ಮಿಕವಾಗಿ ಬಂದಿದೆ ಎಂದು ತಿಳಿದುಕೊಳ್ಳಿ,” ಎಂದು ಹೇಳಿದರು.

Go to Home Page