kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

6ನೇ ಅಧ್ಯಾಯ

,
???en_US.statement???   14

ಆ ಬಂಡಿ ಬೇತ್‍ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ಒಂದು ದೊಡ್ಡ ಕಲ್ಲಿನ ಬಳಿ ಬಂದು ನಿಂತಿತು. ಅವರು ಅಲ್ಲಿಗೆ ಹೋಗಿ, ಬಂಡಿಯ ಕಟ್ಟಿಗೆಗಳನ್ನು ಮುರಿದು, ಅಗ್ನಿ ಮಾಡಿ ಆ ಹಸುಗಳನ್ನು ಸರ್ವೇಶ್ವರನಿಗೆ ದಹನಬಲಿಯಾಗಿ ಅರ್ಪಿಸಿದರು.

Go to Home Page