ಮಂಜೂಷವನ್ನು ತೆರೆದು ನೋಡಿದ ಬೇತ್ ಷೆಮೆಷಿನವರಾದ ಎಪ್ಪತ್ತು ಮಂದಿಯನ್ನು ಸರ್ವೇಶ್ವರ ನಾಶಮಾಡಿದರು. ಈ ವಿನಾಶಕ್ಕಾಗಿ ಬೇತ್ ಷೆಮೆಷಿನವರು ಗೋಳಾಡಿದರು.