ಮಂಜೂಷವು ಕಿರ್ಯತ್ಯಾರೀಮಿಗೆ ಬಂದು ಬಹಳ ದಿವಸಗಳು ಅಂದರೆ, ಇಪ್ಪತ್ತು ವರ್ಷಗಳು ಕಳೆದುಹೋದವು. ಈ ಕಾಲದಲ್ಲಿ ಎಲ್ಲ ಇಸ್ರಯೇಲರು ಸರ್ವೇಶ್ವರನಿಗಾಗಿ ಹಂಬಲಿಸುತ್ತಿದ್ದರು.