“ತಾವಂತೂ ಮುದುಕರಾದಿರಿ; ನಿಮ್ಮ ಮಕ್ಕಳು ನಿಮ್ಮ ಮಾರ್ಗದಲ್ಲಿ ನಡೆಯುವುದಿಲ್ಲ. ಆದುದರಿಂದ ಬೇರೆ ಎಲ್ಲ ಜನಾಂಗಗಳಿಗಿರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿ; ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ,” ಎಂದರು.