‘ನ್ಯಾಯಸ್ಥಾಪನೆಗಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಡಿ’ ಎಂಬ ಮಾತಿಗೆ ಸಮುವೇಲನು ದುಃಖಪಟ್ಟನು. ಸರ್ವೇಶ್ವರನನ್ನು ಪ್ರಾರ್ಥಿಸಿದನು.