ಆಗ, ನೀವು ಆರಿಸಿಕೊಂಡ ಅರಸನ ನಿಮಿತ್ತ, ಆ ದಿನದಲ್ಲಿ ಬೇಸತ್ತು ಸರ್ವೇಶ್ವರನಿಗೆ ಮೊರೆಯಿಡುವಿರಿ; ಆಗ ಅವರು ನಿಮ್ಮನ್ನು ಲಕ್ಷಿಸುವುದಿಲ್ಲ,” ಎಂದನು.