ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಸರ್ವೇಶ್ವರನ ಸನ್ನಿಧಿಯಲ್ಲಿಟ್ಟನು; ಆಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.