ಈಜಿಪ್ಟಿಗೆ ಬಂದ ಯಕೋಬನ ವಂಶದವರಾದ ನಮ್ಮ ಹಿರಿಯರು ಸರ್ವೇಶ್ವರನಿಗೆ ಮೊರೆಯಿಟ್ಟಾಗ, ಅವರು ಮೋಶೆ ಹಾಗು ಆರೋನರ ಮುಖಾಂತರ ಅವರನ್ನು ಈಜಿಪ್ಟಿನಿಂದ ಬಿಡಿಸಿ ತಂದು ಈ ನಾಡಿನಲ್ಲಿ ನೆಲೆಗೊಳಿಸಿದರು.