ನೀವಾದರೋ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಅವರು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಅವರಿಗೆ ಶ್ರದ್ಧೆಯಿಂದಲೂ ಪೂರ್ಣಮನಸ್ಸಿನಿಂದಲೂ ಸೇವೆಸಲ್ಲಿಸುತ್ತಾ ಬರಬೇಕು.