kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

14ನೇ ಅಧ್ಯಾಯ

,
???en_US.statement???   34

ಬಳಿಕ ಜನರ ಬಳಿಗೆ ಹೋಗಿ ಅವರಿಗೆ, ‘ರಕ್ತವನ್ನು ಭುಜಿಸಿ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಬೇಡಿ, ನಿಮ್ಮ ನಿಮ್ಮ ಎತ್ತು ಕುರಿಗಳನ್ನು ಇಲ್ಲಿಗೆ ತಂದು ಕೊಂದು ತಿನ್ನಿ,’ ಎಂದು ಹೇಳಿ,” ಎಂದನು. ಹಾಗೆಯೇ ಜನರೆಲ್ಲರು ತಮ್ಮ ತಮ್ಮ ಎತ್ತು ಕುರಿಗಳನ್ನು ಅದೇ ರಾತ್ರಿ ಅಲ್ಲಿಗೆ ತಂದು ಕೊಂದು ತಿಂದರು.

Go to Home Page