ಸರ್ವೇಶ್ವರ ಸಮುವೇಲನಿಗೆ, “ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನಗೆ ವಿಮುಖನಾಗಿದ್ದಾನೆ. ನನ್ನ ಆಜ್ಞೆಗಳನ್ನು ನೆರವೇರಿಸುವುದಿಲ್ಲ,” ಎಂದು ಹೇಳಿದರು. ಸಮುವೇಲನು ಸಿಟ್ಟುಗೊಂಡು ರಾತ್ರಿಯೆಲ್ಲಾ ಸರ್ವೇಶ್ವರನಿಗೆ ಮೊರೆಯಿಟ್ಟನು.