ಅಂತೆಯೇ ಆ ಸೇವಕರು ದಾವೀದನಿಗೆ ತಿಳಿಯಪಡಿಸಿದರು. ಅದಕ್ಕೆ ದಾವೀದನು, “ಅರಸರ ಅಳಿಯನಾಗುವುದು ಅಷ್ಟು ಸಾಧಾರಣ ಸಂಗತಿ ಎಂದು ನೆನೆಸುತ್ತೀರೋ? ನಾನೊಬ್ಬ ಬಡವ, ದೀನದಲಿತ,” ಎಂದುಬಿಟ್ಟನು.