ದಾವೀದನನ್ನು ಕೊಲ್ಲಬೇಕೆಂದು ಸೌಲನು ತನ್ನ ಮಗ ಯೋನಾತಾನನಿಗೂ ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.