ಆಗ ಸೌಲನು ತಾನೇ ರಾಮಾಕ್ಕೆ ಹೋಗಬೇಕೆಂದು ಹೊರಟು ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, “ಸಮುವೇಲ ಹಾಗು ದಾವೀದನು ಎಲ್ಲಿರುತ್ತಾರೆ?” ಎಂದು ವಿಚಾರಿಸಿದನು. ಜನರು, “ರಾಮಾದ ಮಠದಲ್ಲಿ ಇದ್ದಾರೆ,” ಎಂದು ಉತ್ತರಕೊಟ್ಟರು.