kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

21ನೇ ಅಧ್ಯಾಯ

,
ವಚನ   6

ಬಿಸಿರೊಟ್ಟಿಗಳನ್ನು ಅರ್ಪಿಸಿದ ಆ ದಿನದಲ್ಲಿ ಸರ್ವೇಶ್ವರನ ಸನ್ನಿಧಿಯಿಂದ ತೆಗೆಯಲಾದ ನೈವೇದ್ಯದ ಮೊದಲ ರೊಟ್ಟಿಗಳ ಹೊರತು ಅಲ್ಲಿ ಬೇರೆ ರೊಟ್ಟಿಗಳಿರಲಿಲ್ಲ. ಆದುದರಿಂದ ಯಾಜಕನು ಆ ಪರಿಶುದ್ಧವಾದ ರೊಟ್ಟಿಗಳನ್ನೇ ಕೊಟ್ಟುಬಿಟ್ಟನು.

Go to Home Page