ದಾವೀದನು ಅಹೀಮೆಲೆಕನನ್ನು, “ಅರಸನ ಕಾರ್ಯ ತುರ್ತಾದದ್ದು. ಆದ್ದರಿಂದ ಕತ್ತಿಯನ್ನಾಗಲಿ ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲು ಆಗಲಿಲ್ಲ. ನಿನ್ನ ಬಳಿಯಲ್ಲಿ ಭರ್ಜಿಯಾಗಲಿ, ಕತ್ತಿಯಾಗಲಿ ಇಲ್ಲವೇ?’ ಎಂದು ಕೇಳಿದನು.