ಜನರು ದಾವೀದನಿಗೆ, “’ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಆಗ ನೀನು ಅವನನ್ನು ನಿನ್ನ ಇಷ್ಟಾನುಸಾರ ನಡೆಸಬಹುದು,’ ಎಂದು ಸರ್ವೇಶ್ವರ ನಿನಗೆ ಹೇಳಿದ ಮಾತು ನೆರವೇರುವ ಸುದಿನವಿದು,” ಎಂದರು. ಅವನೆದ್ದು ಮೆಲ್ಲಗೆ ಹೋಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.