ಸರ್ವೇಶ್ವರ ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ; ಅವರೇ ನೋಡಿ ನನ್ನ ಪರವಾಗಿ ವಾದಿಸಿ ನನ್ನನ್ನು ನಿಮ್ಮ ಕೈಯಿಂದ ತಪ್ಪಿಸಲಿ,” ಎಂದು ಹೇಳಿದನು.