ಅಷ್ಟರಲ್ಲಿ ದಾವೀದನು, “ನಾನು ಅಡವಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥ ಆಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದ್ದಾನೆ.