ಆಗ ನಿರಪರಾಧಿಯ ರಕ್ತವನ್ನು ಸುರಿಸಿ ಸೇಡುತೀರಿಸಿಕೊಂಡದ್ದಕ್ಕಾಗಿ ವಿಷಾದ, ಪಶ್ಚಾತ್ತಾಪಗಳಿಗೆ ಕಾರಣವಿರುವುದಿಲ್ಲ. ಸರ್ವೇಶ್ವರ ನಿಮ್ಮನ್ನು ಮಹಾಪದವಿಗೆ ಏರಿಸುವಾಗ ನಿಮ್ಮ ದಾಸಿಯಾದ ನನ್ನನ್ನು ಮರೆತುಬಿಡಬೇಡಿ,” ಎಂದಳು.