ಅದರ ಪೂರ್ವದಿಕ್ಕಿನಲ್ಲಿ ದಾರಿಯ ಬಳಿಯಲ್ಲಿರುವ ಹಕೀಲಾ ಬೆಟ್ಟದಲ್ಲಿ ಪಾಳೆಯ ಮಾಡಿಕೊಂಡನು. ಸೌಲನು ತನ್ನನ್ನು ಹಿಡಿಯುವುದಕ್ಕಾಗಿ ಮರುಭೂಮಿಗೆ ಬಂದಿದ್ದಾನೆಂಬ ಸುದ್ದಿ ಅಲ್ಲಿಯೇ ಇದ್ದ ದಾವೀದನಿಗೆ ಮುಟ್ಟಿತು.