ಆದರೆ ದಾವೀದನು, “ಅವನನ್ನು ಕೊಲ್ಲಬೇಡ; ಸರ್ವೇಶ್ವರನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನೂ ನಿರಪರಾಧಿ ಎಂದು ಎಣಿಸಲ್ಪಡನು,” ಎಂದನು.