ತಮ್ಮ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಸರ್ವೇಶ್ವರನೇ ನನ್ನನ್ನು ತಡೆಯಲಿ. ಈಗ ಬಾ, ಅವನ ತಲೆಯ ಬಳಿಯಲ್ಲಿರುವ ಭರ್ಜಿಯನ್ನೂ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ,” ಎಂದು ಹೇಳಿದನು.