ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಭರ್ಜಿ ಹಾಗೂ ತಂಬಿಗೆಗಳನ್ನು ತೆಗೆದುಕೊಂಡು ಹೋದರು. ಯಾರೂ ಕಾಣಲಿಲ್ಲ; ಯಾರಿಗೂ ಗೊತ್ತಾಗಲಿಲ್ಲ, ಯಾರಿಗೂ ಎಚ್ಚರವಾಗಲಿಲ್ಲ. ಏಕೆಂದರೆ ಸರ್ವೇಶ್ವರ ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದರು; ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರು ಮೈಮರೆತು ನಿದ್ರೆಯಲ್ಲಿ ಮಗ್ನರಾಗಿದ್ದರು.
Go to Home Page