kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

26ನೇ ಅಧ್ಯಾಯ

,
???en_US.statement???   19

ನನ್ನ ಅರಸನಾದ ಒಡೆಯರು ದಯವಿಟ್ಟು ತಮ್ಮ ಸೇವಕನ ಮಾತುಗಳನ್ನು ಆಲಿಸಬೇಕು. ನಿಮ್ಮನ್ನು ನನಗೆ ವಿರೋಧವಾಗಿ ಎತ್ತಿ ಕಟ್ಟಿದವರು ಸರ್ವೇಶ್ವರನೇ ಆಗಿರುವ ಪಕ್ಷದಲ್ಲಿ ಅವರಿಗೆ ಗಮಗಮಿಸುವ ನೈವೇದ್ಯವನ್ನು ಸಮರ್ಪಿಸಬೇಕು. ಮನುಷ್ಯರಾಗಿದ್ದರೆ, ಈಗ ಅವರು ನನಗೆ ಸರ್ವೇಶ್ವರನ ಸೌಭಾಗ್ಯದಲ್ಲಿ ಪಾಲುಸಿಕ್ಕದಂತೆ, ‘ಹೋಗಿ ಅನ್ಯದೇವತೆಗಳನ್ನು ಪೂಜಿಸು’ ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರೆ. ಆದುದರಿಂದ ಸರ್ವೇಶ್ವರನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಲಿ!

Go to Home Page