ಸರ್ವೇಶ್ವರನ ಸಾನ್ನಿಧ್ಯವಿಲ್ಲದಿರುವ ಈ ದೇಶದಲ್ಲಿ ನಾನು ರಕ್ತ ಚೆಲ್ಲಿ ಸಾಯುವಂಥಾಗದಿರಲಿ. ಅಕಟಾ, ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯಹೊರಟ ಬೇಟೆಗಾರನೋ ಎಂಬಂತೆ ಇಸ್ರಯೇಲರ ಅರಸ ಹೊರಟುಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾರಲ್ಲಾ!” ಎಂದನು.