ಸರ್ವೇಶ್ವರ ಉಜ್ಜನನ್ನು ಶಿಕ್ಷಿಸಿದ್ದರಿಂದ ದಾವೀದನು ಸಿಟ್ಟುಗೊಂಡು ಆ ಸ್ಥಳಕ್ಕೆ ‘ಪೆರೆಚುಜ್ಜಾ’ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ.