ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿ ನೋಡಿ ದಾವೀದನು ಸರ್ವೇಶ್ವರನ ಮುಂದೆ ನಲಿದಾಡುತ್ತಾ ಕುಣಿಯುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲೇ ಅವನನ್ನು ತಿರಸ್ಕರಿಸಿದಳು.