kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

6ನೇ ಅಧ್ಯಾಯ

,
ವಚನ   17

ಜನರು ಸರ್ವೇಶ್ವರನ ಮಂಜೂಷವನ್ನು ತಂದು ದಾವೀದನು ಕಟ್ಟಿಸಿದ್ದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿ ಇಟ್ಟರು; ಆಗ ದಾವೀದನು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದನು.

Go to Home Page