ಸರ್ವೇಶ್ವರನ ಅನುಗ್ರಹದಿಂದ ಸುತ್ತಮುತ್ತ ಇದ್ದ ವೈರಿಗಳ ಭಯ ನಿಂತುಹೋಯಿತು. ದಾವೀದನು ನೆಮ್ಮದಿಯಿಂದ ಅರಮನೆಯಲ್ಲಿ ವಾಸಿಸುತ್ತಿದ್ದನು.