ಹೀಗೆ ಇಸ್ರಯೇಲರ ಮಧ್ಯೆ ಸಂಚರಿಸುತ್ತಿದ್ದಾಗ ನನ್ನ ಜನರಾದ ಅವರನ್ನು ಪಾಲಿಸುವುದಕ್ಕೆ ಕುಲನಾಯಕನನ್ನು ನೇಮಿಸಿದೆ. ಅವರಾರಿಂದಲೂ ‘ನೀವೇಕೆ ನನಗೆ ದೇವದಾರು ಮರದಿಂದ ದೇವಾಲಯವನ್ನು ಕಟ್ಟಿಸಲಿಲ್ಲ?’ ಎಂದು ಕೇಳಿದ್ದಿಲ್ಲ!”