ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರು ಇನ್ನೂ ಉಳಿದಿದ್ದಾರೋ? ಯೋನಾತಾನನ ಸಲುವಾಗಿ ನಾನು ಅವರಿಗೆ ದಯೆತೋರಿಸಬೇಕೆಂದಿರುತ್ತೇನೆ,” ಎಂದು ವಿಚಾರಿಸಿದನು.