ದಾವೀದನು ಅವರಿಗೆ, “ಹುಡುಗ ಜೀವದಿಂದಿದ್ದಾಗ ಒಂದು ವೇಳೆ ಸರ್ವೇಶ್ವರ ಕೃಪೆಮಾಡಿ ಅವನನ್ನು ಉಳಿಸಾರು ಎಂದುಕೊಂಡು ಉಪವಾಸ ಮಾಡಿದೆ, ಕಣ್ಣೀರಿಟ್ಟೆ.