ಈಗ ಸತ್ತಿದ್ದಾನೆ ಅಲ್ಲವೆ? ನಾನೇಕೆ ಉಪವಾಸ ಮಾಡಬೇಕು? ಅವನನ್ನು ಹಿಂದಕ್ಕೆ ತರಲು ನನ್ನಿಂದಾದೀತೇ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ,” ಎಂದು ಉತ್ತರಕೊಟ್ಟನು.