ಅವನು ಅರಸನ ಬಳಿಗೂ ಹೋಗಿ, “ಅರಸರೇ, ತಮ್ಮ ಸೇವಕನಾದ ನಾನು ಕುರಿಗಳ ಉಣ್ಣೆಕತ್ತರಿಸುವವರನ್ನು ಕರೆಸಿದ್ದೇನೆ. ಅರಸನು ತಮ್ಮ ಸೇವಕರ ಸಮೇತ ಅಲ್ಲಿಗೆ ಚಿತ್ತೈಸೋಣವಾಗಲಿ,” ಎಂದು ಬೇಡಿಕೊಂಡನು.