ಆಗ ಅಬ್ಷಾಲೋಮನು, “ನೋಡಿ, ನಿಮ್ಮ ವ್ಯಾಜ್ಯ ಒಳ್ಳೆಯದು ಹಾಗು ನ್ಯಾಯವಾದದ್ದು. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ರಾಜಪ್ರತಿನಿಧಿ ಒಬ್ಬನೂ ನೇಮಕವಾಗಿಲ್ಲ.